Jagadish Shetter: ಚೀಟಿ ಎತ್ತಿಯಾದ್ರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ;

ಗದಗ: ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಅದೊಂದು ಲೀಡರ್ ಲೆಸ್ ಪಾರ್ಟಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಬಿಜೆಪಿಯಲ್ಲಿ ಮಿಸ್ ಮ್ಯಾನೇಜ್ಮೆಂಟ್ ಇದೆ. ಬೈಂದೂರು ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿಸಿದ್ರು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಸುಕುಮಾರ್ ಶೆಟ್ಟಿ ಆಕ್ರೋಶದಲ್ಲಿದ್ದಾರೆ. ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಕ್ಷೋಭೆ ಉಂಟಾಗಿದೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ … Continue reading Jagadish Shetter: ಚೀಟಿ ಎತ್ತಿಯಾದ್ರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ;