ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್

National News: ಜನವರಿ 22ರಂದು ನಡೆಯುವ ಅಯೋಧ್ಯಾ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಬಂದರೂ, ನನಗೆ ಹೋಗಲಾಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರವಿದೆ ಎಂದು ಜಗ್ಗಿ ವಾಸುದೇವ್ ಗುರೂಜಿ ಹೇಳಿದ್ದಾರೆ. ಇನ್ನನು ಜಗ್ಗಿ ವಾಸುದೇವ್ ಗುರೂಜಿ ಯಾಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲವೆಂದರೆ, ಅವರಿಗೆ ಈ ಮೊದಲೇ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರಣಕ್ಕೆ ಅವರು ಸಿಡ್ನಿಗೆ ಹೋಗಬೇಕಾಗಿದೆ. ಈ ಕಾರಣಕ್ಕಾಗಿ ಗುರೂಜಿಗೆ, ಅಯೋಧ್ಯೆಯ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇದು ನನ್ನ ದುರಾದೃಷ್ಟವೆಂದು ಜಗ್ಗಿ … Continue reading ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್