- Advertisement -
ಎರಡು ದಿನಗಳ ಹಿಂದಷ್ಟೇ ಇರಾನ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬೆನ್ನಲ್ಲೇ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಇರಾನ್ಗೆ ಭೇಟಿ ನೀಡಿದ್ದಾರೆ.

ಮಂಗಳವಾರ ಟೆಹ್ರಾನ್ಗೆ ತೆರಳಿದ ಅವ್ರು ಇರಾನ್ನ ವಿದೇಶಾಂಗ ವ್ಯವಹಾರಗಳ ಸಚಿವ ಜವಾದ್ ಜರೀಫ್ರನ್ನ ಭೇಟಿಯಾದ್ರು. ಮಾತ್ರವಲ್ಲದೇ ಉಭಯ ದೇಶಗಳ ಸಚಿವರು ಚಬಹಾರ್ ಬಂದರು ಹಾಗೂ ಅಫ್ಘಾನಿಸ್ತಾನದ ವಾಸ್ತವ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ.
ಇರಾನ್ಗೆ ಕಡಿಮೆ ಅವಧಿಯಲ್ಲಿ ದೇಶದ ಪ್ರಮುಖ ನಾಯಕರು ಭೇಟಿ ನೀಡಿ ಮಾತುಕತೆ ನಡೆಸಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -