Friday, June 20, 2025

Latest Posts

ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾತ ಹೃದಯಾಘಾತದಿಂದ ಸಾವು..!

- Advertisement -

Banglore News:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಪಕ್ಷದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಿದ್ದಲಿಂಗಪ್ಪ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಯಲ್ಲಿದ್ದವರು ನಗರದ ಸರ‍್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮರ‍್ಗಮಧ್ಯದಲ್ಲಿಯೇ ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ವ್ಯಕ್ತಿ ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ,ಪ್ರವೀಣ್ ನೆಟ್ಟಾರ್ ಫೋಟೋಗೆ ಪುಷ್ಪಾರ್ಚಣೆ:

ಮಹಿಳಾ ಸಹಾಯವಾಣಿ ಉದ್ಘಾಟಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸ್ಮೃತಿ ಇರಾಣಿ ಕಿಡಿ

- Advertisement -

Latest Posts

Don't Miss