ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾತ ಹೃದಯಾಘಾತದಿಂದ ಸಾವು..!
Banglore News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಪಕ್ಷದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಸಿದ್ದಲಿಂಗಪ್ಪ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಯಲ್ಲಿದ್ದವರು ನಗರದ ಸರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮರ್ಗಮಧ್ಯದಲ್ಲಿಯೇ ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ವ್ಯಕ್ತಿ ತುಮಕೂರು ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಎಂದು … Continue reading ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದಾತ ಹೃದಯಾಘಾತದಿಂದ ಸಾವು..!
Copy and paste this URL into your WordPress site to embed
Copy and paste this code into your site to embed