ಜನಸ್ಪಂದನ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ,ಪ್ರವೀಣ್ ನೆಟ್ಟಾರ್ ಫೋಟೋಗೆ ಪುಷ್ಪಾರ್ಚಣೆ:
Banglore News: ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರಕಾರದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಸಚಿವ ಸ್ಥಾನದಲ್ಲಿದ್ದ ದಿ.ಉಮೇಶ್ ಕತ್ತಿ ಹಾಗು ಪಕ್ಷದ ನೇತಾರ ದಿ.ಪ್ರವೀಣ್ ನೆಟ್ಟಾರ್ ಫೋಟೋಗಳನ್ನು ಇಟ್ಟು ಪುಷ್ಪ ನಮನ ಸಲ್ಲಿಸಲಾಯಿತು. ಹಾಗೆಯೇ ಒಂದು ನಿಮಿಷಗಳ ಕಾಲ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. “ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ “ಕನಿಷ್ಠ ಅಂತಃಕರಣವಿಲ್ಲದ ಬಿಜೆಪಿ ಸರಕಾರ” : ಕಾಂಗ್ರೆಸ್ ಸರಣಿ ಟ್ವೀಟ್ ಬೆಂಗಳೂರು: ಪ್ರವೀಣ್ … Continue reading ಜನಸ್ಪಂದನ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ,ಪ್ರವೀಣ್ ನೆಟ್ಟಾರ್ ಫೋಟೋಗೆ ಪುಷ್ಪಾರ್ಚಣೆ:
Copy and paste this URL into your WordPress site to embed
Copy and paste this code into your site to embed