ಜನಸ್ಪಂದನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ…!
Banglore News: ಬಿಜೆಪಿ ಸರಕಾರ ಜನಸಮಾವೇಶ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಜನಸ್ಪಂದನ ಎಂಬ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಮಾಡುವ ತಯಾರಿಯಲ್ಲಿದೆ ಸರಕಾರ. ದೊಡ್ಡಬಳ್ಳಾಪುರ ಹೊರವಲಯದ ರಘುನಾಥಪುರದ ಸಮೀಪ ಬೃಹತ್ ಸಮಾವೇಶಕ್ಕೆ ಸಕಲ ತಯಾರಿ ನಡೆಯುತ್ತಿದೆ. ಹಾಗೆಯೇ 2 ಬಾರಿ ಸಮಾವೇಶ ರದ್ದಾಗಿತ್ತು. ಒಮ್ಮೆ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಈ ಸಮಾವೇಶ ರದ್ದು ಮಾಡಲಾಗಿತ್ತು. ಎರಡನೇ ಬಾರಿ ಉತ್ತರ ಕರ್ನಾಟಕದ ದೀಮಂತ ನಾಯಕ ಉಮೇಶ್ ಕತ್ತಿ ನಿಧನದಿಂದಾಗಿ ಕಾರ್ಯಕ್ರಮ ರದ್ದಾಗಿತ್ತು. ಈ ಕಾರಣಗಳಿಂದಾಗಿ ಕೋಟಿ ನಷ್ಟವಾಗಿದೆ ಎಂದು … Continue reading ಜನಸ್ಪಂದನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ…!
Copy and paste this URL into your WordPress site to embed
Copy and paste this code into your site to embed