10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ. 2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ ಜನತಾ ದರ್ಶನ ಕಾರ್ಯಕ್ರಮ ಶುಭ ಸಂಕೇತವಾಗಿದೆ. ಕಲಘಟಗಿ ಮತಕ್ಷೇತ್ರದ ಚಿಕ್ಕಮಲಿಗವಾಡ ಗ್ರಾಮದ ಕಾರ್ಮಿಕ ಮಹಿಳೆ ಶಂಕ್ರಮ್ಮ ಏಣಗಿ, ಬೇರೆಯವರ 2 … Continue reading 10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ
Copy and paste this URL into your WordPress site to embed
Copy and paste this code into your site to embed