Janmashtami Special: ಗೊಜ್ಜವಲಕ್ಕಿ ಪ್ರಸಾದ ರೆಸಿಪಿ
Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಗೊಜ್ಜವಲಕ್ಕಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ದಪ್ಪ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಬೇಕು. ಬಳಿಕ ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಒಣ ಮೆಣಸು, ಕರಿಬೇವು, ಶೇಂಗಾ ಹಾಕಿ ಒಗ್ಗರಣೆ ಕೊಡಿ. ಬಳಿಕ ಒಂದು ಸ್ಪೂನ್ ಹುಣಸೆ ಹಣ್ಣು ಮತ್ತು … Continue reading Janmashtami Special: ಗೊಜ್ಜವಲಕ್ಕಿ ಪ್ರಸಾದ ರೆಸಿಪಿ
Copy and paste this URL into your WordPress site to embed
Copy and paste this code into your site to embed