State News:
ಈಗಾಗಲೇ ಚುನಾವಣೆ ಪ್ರಚಾರದಲ್ಲಿ ಹೋಸ ಹೋಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಭರ್ಜರಿಯಾಗಿ ಪ್ರಚಾರದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ ಚುನಾವಣೆ ಪ್ರಚಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದ ಪ್ರಧಾನಿಯನ್ನು ಹಲವು ಭಾರಿ ರಾಜ್ಯಕ್ಕೆ ಕರೆಸಿ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಅದೇ ರೀತಿ ಬಿಜೆಪಿಯ ಹಲವು ನಾಯಕರು ಹಾಗೂ ಜೆ ಪಿ ನಡ್ಡ ಅಮಿತ್ ಷಾ ಅವರನ್ನು ಕರೆಸಿ ಪ್ರಚಾರವನ್ನ ಮಾಡಿದ್ದಾರೆ ಈಗ ಮತ್ತೆ ಮತ್ತೆ ಇದೇ ತಿಂಗಳಲ್ಲಿ ಎರಡು ಬಾರಿ ಕರೆಸಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ ಈ ಬಾರಿ ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿಯವರು ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಮೋದಿ ನಂತರ ಜನರಿಗೆ ಅನೂಕೂಲವಾಗುವ ಹಲವಾರು ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಚುನಾವಣಾ ಪ್ರಚಾರದಲ್ಲಿ ಯಾವರೀತಿ ಬದಲಾವಣೆಗಳನ್ನು ಮಾಡಲಿದ್ದಾರೆ , ಜನರಿಗೆ ಅನುಕೂಲವಾಗುವಂತಹ ಯಾವೆಲ್ಲ ಯೋಜನೆಗಳನ್ನು ಸರ್ಕಾರ ರೂಪಿಸಿದೆ . ಮೋದಿ ಕಾರ್ಯಕ್ರಮದಲ್ಲಿ ಏನೆಲ್ಲ ಮಅತನಅಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
“ಚಡ್ಡಿ ಹಾಕಿ ಕೊಂಡವರೂ ನನ್ನನ್ನು ಭೇಟಿ ಮಾಡಬಹುದು”… RSS ಗೆ ಟಾಂಗ್ ಕೊಟ್ರಾ ಸಿದ್ದು..?!
ಪೋಸ್ಟರ್ ವಾರ್ ಮೂಲಕ ರಾಜಕೀಯ ಹೈಡ್ರಾಮಾ..! ಮಧ್ಯ ಪ್ರವೇಶಿಸಿದ ಕೋರ್ಟ್ ..!
ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅತಿಥಿಯಾದ ಖತರ್ನಾಕ್ ಕಳ್ಳರು…!