Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದಿರುವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಮಾತಿಗೆ ಯಾರು … Continue reading Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!
Copy and paste this URL into your WordPress site to embed
Copy and paste this code into your site to embed