ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ
Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ಒಣಗಿವೆ. ರೈತ ತೀವ್ರ ಸಂಕಷ್ಟದಲ್ಲಿದ್ದಾನೆ. ಇದುವರೆಗೂ ರೈತರಿಗೆ ಬೆಳೆ ಪರಿಹಾರ ಸಿಕ್ಕಿಲ್ಲ. ಬೆಳೆವಿಮೆ ಕೂಡ ಸಿಕ್ಕಿಲ್ಲ. … Continue reading ಒಣಗಿದ ಬೆಳೆ ತಂದು ಡಿಸಿಗೆ ತೋರಿಸಿದ ಜೆಡಿಎಸ್ ಬರ ಅಧ್ಯಯನ ತಂಡ
Copy and paste this URL into your WordPress site to embed
Copy and paste this code into your site to embed