Thursday, June 19, 2025

Latest Posts

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಜೆ.ಡಿ.ಎಸ್ ನಾಯಕರು…!

- Advertisement -

Banglore News:

ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್​ ಮಾಜಿ ಶಾಸಕ ವೈಎಸ್​ವಿ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್ ಸರ‍್ಪಡೆಯಾದರು. ಜನವರಿ12 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಸಮ್ಮುಖದಲ್ಲಿ ದತ್ತಾ , ನಾಗೇಶ್ ಮತ್ತು ಮೈಸೂರಿನ ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಕೂಡ ಕಾಂಗ್ರೆಸ್ ಸೇರಿದರು.

ಸಾರಿಗೆ ಸಚಿವ ಶ್ರೀರಾಮುಲು ಗೆ ಐಟಿ ಶಾಕ್..!

ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

 

- Advertisement -

Latest Posts

Don't Miss