ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ ಎರಡು ಬಾರಿ ಕಾರ್ಯಕ್ರಮ ರದ್ದಾಗಿತ್ತು. ಈ ಹಿನ್ನೆಲೆ ಮುಂಜಾಗೃತವಾಗಿ 1 ಲಕ್ಷ ಜನ ಕಾರ್ಯಕ್ರಮಕ್ಕೆ ಸೇರುವ ನಿರೀಕ್ಷೆ ಇರುವುದರಿಂದ ಜರ್ಮನ್ ಪೆಂಡಾಲ್ … Continue reading ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ