ಇಬ್ಬರ ಜಗಳ ಮೂರನೆಯವರಿಗೆ ಲಾಭ -ಜೆಡಿಎಸ್ ಟಿಕೆಟ್ ಫೈಟ್

ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ  ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ. ಮಾಜಿ ಮುಖ್ಯಮಂತ್ರಿ   ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ ನವರಿಗೆ ಅತೀವ ಬೇಶರ ಉಂಟುಮಾಡಿದೆ. ಏಕೆಂದರೆ ರೇವಣ್ಣ ಪತ್ನಿ ಭಾವಾನಿಯರಿಗೆ ಟಿಕೆಟ್ ಕೊಡಿಸುವ ವಿಚಾರದಲ್ಲಿರುವಾಗ ಕುಮಾರಣ್ಣವನರು  ಕುಟುಂಬದವರಿಗೆ ಬೇಡ ಕಾರ್ಯಕರ್ತರು … Continue reading ಇಬ್ಬರ ಜಗಳ ಮೂರನೆಯವರಿಗೆ ಲಾಭ -ಜೆಡಿಎಸ್ ಟಿಕೆಟ್ ಫೈಟ್