Friday, June 20, 2025

Latest Posts

ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ …!

- Advertisement -

Health tips:

ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ ಕಾಣಬಹುದು. ಆದರೆ ಇವುಗಳಲ್ಲಿ ನಾವು ಹೆಚ್ಚಾಗಿ ಬಳಸೋದು ರಾಗಿ ಮತ್ತು ಜೋಳ ಮಾತ್ರ ಇನ್ನುಳಿದ ಧಾನ್ಯಗಳನ್ನ ಉಪಯೋಗಿಸೋದು ತೀರ ಕಡಿಮೆ ಎನ್ನಬಹುದು ಹಿಂದಿನ ಕಾಲದಲ್ಲಿ ನಮ್ಮ ಹಿರೀಕರು ಹೆಚ್ಚಾಗಿ ತಿನ್ನುತ್ತಿದ್ದ ಊಟವೆಲ್ಲಾ ಸಿರಿಧಾನ್ಯಗಳಿಂದ ಕೂಡಿದ್ದವು ಆಗಾಗಿ ನಮ್ಮ ಹಿರಿಯರು ಯಾವುದೇ ಖಾಯಿಲೆಗಳಿಲ್ಲದೆ ದೀರ್ಘಾಯುಷಿಗಳಾಗಿದ್ದರು.

ಸಿರಿಧಾನ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಪೌಷ್ಟಿಕ ಸತ್ವಗಳಾದ ತಾಮ್ರ, ಮೆಗ್ನೀಷಿಯಂ, ಪಾಸ್ಪರಸ್, ಮ್ಯಾಂಗನೀಸ್ ಮತ್ತು ಇತರ ಪೌಷ್ಟಿಕ ಸತ್ವಗಳು ಸಾಕಷ್ಟು ಲಭ್ಯವಿದೆ .ಅಸಮತೋಲನವಾದ ಆಹಾರದ ಪದ್ಧತಿಯಲ್ಲಿ ಸಿರಿಧಾನ್ಯಗಳು ನಿಮಗೆ ಆರೋಗ್ಯಕರವಾದ ಜೀವನವನ್ನು ಒದಗಿಸಲು ಸಹಾಯ ಮಾಡುತ್ತದೆ ಹಾಗು ಕ್ಯಾಲೋರಿಗಳ ಬಗ್ಗೆ ಹೆಚ್ಚು ಗಮನ ಹೊಂದಿರುವ ಜನರಿಗೆ ಹೇಳಿ ಮಾಡಿಸಿದ ಆಹಾರ ಎಂದರೆ ಅದು ಸಿರಿದಾನ್ಯ ಎಂದು ಹೇಳಬಹುದು .

ಸರ್ವ ರೋಗಕ್ಕೂ ರಾಮಬಾಣ ಸಿರಿಧಾನ್ಯ ದೊಂದಿಗೆ ನಿಮ್ಮ ಆರೋಗ್ಯಕರ ದಿನವನ್ನು ಪ್ರಾರಂಭಿಸಿ .
ಇತ್ತೀಚಿಗೆ ಬದಲಾದ ಜೀವನ ಶೈಲಿಯಿಂದ ಮನುಷ್ಯರಿಗೆ ಕಾಡುತ್ತಿರುವ ಹೃದಯದ ಸಮಸ್ಯೆಗಳು, ಪಾರ್ಶ್ವವಾಯು, ರಕ್ತದೊತ್ತಡ ,ಮಧುಮೇಹ ಹೀಗೆ ದೀರ್ಘ ಕಾಲ ಕಾಡುವ ಕಾಯಿಲೆಗಳಿಂದ ಜನರು ನಿಶಕ್ತರಾಗಿದ್ದಾರೆ ಹಾಗಾಗಿ ಸಂದರ್ಭದಲ್ಲಿ ಪೌಷ್ಟಿಕಾಂಶಗಳನ್ನು ಒಳಗೊಂಡಿರುವ ಸಿರಿದಾನ್ಯ ಅವಶ್ಯಕತೆ ಜನರಿಗಿದೆ,ಇದರಲ್ಲಿ ಕಡಿಮೆ ಕ್ಯಾಲೋರಿಗಳಿರುವುದರಿಂದ ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದೇ ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.ನಿಮ್ಮ ದೇಹದಲ್ಲಿ ವಿಪರೀತ ಬೊಜ್ಜು ಮತ್ತು ಕೊಬ್ಬಿನ ಅಂಶ ಜೊತೆಗೆ ಕೊಲೆಸ್ಟ್ರಾಲ್ ಅಂಶ ತುಂಬಿಕೊಳ್ಳುವುದನ್ನು ತಪ್ಪಿಸುತ್ತದೆ.

ನಿವೂಕೂಡಾ ಆರೋಗ್ಯಕರವಾದ ಜೀವನ ನಡೆಸಲು ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಬೇರೆ ಕಂಪನಿಯ ಸಿರಿಧಾನ್ಯ ಪೌಡರ್ ಗಿಂತಲು ಎಲ್ಲ ರೋಗಗಳಿಗೂ ರಾಮಬಾಣ ಜೀನಿ ಮಿಲೆಟ್ಅನ್ನು ಉಪಯೋಗಿಸಿ ಇದು ನೈಸರ್ಗಿಕವಾಗಿ ಮಾಡಲಾಗಿದೆ .ಇದನ್ನು ಸೇವಿಸುವುದರಿಂದ ನೀವು ಇಡೀ ದಿನ ಚುರುಕಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ,ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಜೀನಿ ಮಿಲೆಟ್ಅನ್ನು ಪ್ರತಿದಿನ ಸೇವಿಸಿ, ಇದರಲ್ಲಿ ನಿಮ್ಮ ದೇಹಕ್ಕೆ ಬೇಕಾದ ಪ್ರೋಟೀನ್ ಅಂಶವು ಹೆಚ್ಚಾಗಿರುವುದರಿಂದ ಮಳೆಗಾಲದ ಸಮಯದಲ್ಲಿ ಎದುರಾಗುವ ಬಗೆ ಬಗೆಯ ಸೋಂಕುಗಳಿಂದ ನಿಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಬಹುದು .ಬೆಳಗಿನ ಸಮಯದಲ್ಲಿ ನೀವು ಸೇವನೆ ಮಾಡುವ ಆಹಾರ ಮಧ್ಯಾಹ್ನದ ಹೊತ್ತಿಗೆ ಜೀರ್ಣವಾಗಿ ಅದಾಗಲೇ ಹೊಟ್ಟೆ ಹಸಿವು ಆರಂಭವಾಗಿರುತ್ತದೆ. ಆದರೆ ಜೀನಿ ಮಿಲೆಟ್ ಸೇವಿಸುವುದರಿಂದ ನಿಮ್ಮ ಹೊಟ್ಟೆ ಹಸಿವನ್ನು ನಿವಾರಣೆ ಮಾಡಿ ಹಸಿವನ್ನು ತಡೆಯುತ್ತದೆ ಹಾಗು ಸಕ್ಕರೆ ಕಾಯಿಲೆ ಇಲ್ಲದವರಿಗೆ ಮುಂಬರುವ ದಿನಗಳಲ್ಲಿ ಸಕ್ಕರೆ ಕಾಯಿಲೆ ಬರದಂತೆ ಸಹಾಯ ಮಾಡುತ್ತದೆ.ಆದರೆ ಈಗಾಗಲೇ ಮಧುಮೇಹದ ನಿಯಂತ್ರಣ ಮೀರಿ ಹೋಗಿರುವವರಿಗೆ ನೀವು ತೆಗೆದುಕೊಳ್ಳುತ್ತಿರುವ ಔಷಧಿಗಳ ಜೊತೆಗೆ ಜೀನಿ ಮಿಲೆಟ್ ಸೇವನೆ ಮಾಡುತ್ತಾ ಬಂದರೆ ಕ್ರಮೇಣವಾಗಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಸಿರಿಧಾನ್ಯಗಳು ಮಧುಮೇಹಿಗಳ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ರಾಸಾಯನಿಕಯುಕ್ತ ಆಹಾರ ಮತ್ತು ಜಂಕ್‍ಫುಡ್‍ಗಳ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಸ್ಥೂಲಕಾಯ, ಹೃದಯಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವಾರು ಸಮಸ್ಯೆಗಳು ವಯಸ್ಸಿನ ಬೇಧವಿಲ್ಲದೆ ಎಲ್ಲರನ್ನೂ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಸುಧಾರಣೆಯಾಗಬೇಕಾದರೆ ಜೀನಿ ಮಿಲೆಟ್ ಅನ್ನು ಬಳಸ ಬೇಕು. ಅತ್ಯಧಿಕ ಪೋಷಕಾಂಶಗಳನ್ನು ಸಮೃದ್ಧವಾಗಿ ಹೊಂದಿರುವ ಜೀನಿ ಮಿಲೆಟ್ ನಿಧಾನವಾಗಿ ಅನಾರೋಗ್ಯದಿಂದ ಆರೋಗ್ಯದ ಕಡೆಗೆ ಸಾಗುತ್ತದೆ.

 

 

 

ವಿರುದ್ಧ ಆಹಾರ ಸೇವನೆಯಿಂದ ಆಹಾರವು ವಿಷವಾಗಿ ಪರಿವರ್ಥನೆ ಯಾಗುತ್ತದೆಯ …?

ಪಿಗ್​​ಮೆಂಟೇಶನ್​ ಚಿಕಿತ್ಸೆಗೆ ಮನೆಯಲ್ಲಿ ಇದನ್ನು ಅನುಸರಿಸಿ :

ಕಡಲೆ ಬೀಜ ಹಾಗು ಬೆಲ್ಲದಲ್ಲಿ ಇಷ್ಟೊಂದು ಅದ್ಬುತ ಅರೋಗ್ಯ ರಹಸ್ಯಗಳು ….!

 

- Advertisement -

Latest Posts

Don't Miss