Jinke park- ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಕ್ರೋಶ

ಕೊಪ್ಪಳ:ನಗದಲ್ಲಿ ಜಿಂಕೆ ಪಾರ್ಕ್ ಮಾಡಲು ರೈತ ಸಂಘದಿಂದ 2005 ರಿಂದ ಹೋರಾಟ ಮಾಡುತ್ತಾ ಬಂದರು ಕೂಡ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳು ಯಾರು ಜಿಂಕೆ ಪಾರ್ಕ್ ನಿರ್ಮಾಣ ಮಾಡಲು ಮುಂದೆಬರಲಿಲ್ಲ ಈಗಲಾದರೂ ಕಾಲಮಿಂಚಿಲ್ಲ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಿ ಜಿಂಕೆ ಪಾರ್ಕ್ ನಿರ್ಮಿಸಿ ಕೊಡಬೇಕೆಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಂದಪ್ಪ ರುದ್ರಪ್ಪ ಕೋಳೂರ ಇವರು ಆಗ್ರಹಿಸಿದರು. ಹೌದು ಉತ್ತರ ಕರ್ನಾಟಕದ ಕೊಪ್ಪಳ. ರಾಯಚೂರು. ಗದಗ. ಬಳ್ಳಾರಿ. ಹಾವೇರಿ. ಧಾರವಾಡ. ಬಾಗಲಕೋಟೆ. ಬೀದರ್. ಎಂಟು … Continue reading Jinke park- ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಕ್ರೋಶ