ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

Technology News: ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ. ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ ಮೊಬೈಲ್ ನೆಟ್‌ವರ್ಕ್‌ ಫೈಬರ್ ಲಿಂಕ್ ನೀಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಜಿಯೋ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ … Continue reading ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!