K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ. ಹಾಗಿದ್ರೆ ದೆಹಲಿಯಲ್ಲಿ ಏನಾಯ್ತು. ಅಮಿತ್ ಶಾ ಗೆ ಈಶ್ವರಪ್ಪ ಮೇಲೆ ಯಾಕಿಷ್ಟು ಸಿಟ್ಟು..? ಮಂಗಳವಾರ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ ಅವರು … Continue reading K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!