K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್ ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್
Political News : ಶಾಸಕ ಪ್ರದೀಪ್ ಈಶ್ವರ್ ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಾ. ಸುಧಾಕರ್ ಅಥವಾ ಆತನ ಬೆಂಬಲಿಗರು ಯಾರಾದರೂ ಬಾಲ ಬಿಚ್ಚಿಇದರೆ ಹುಷಾರ್ ಎಂಬ ಎಚ್ಚರಿಕೆ ಕರೆಗಂಟೆ ನೀಡಿದ್ದರು. ಅದಕ್ಕೆ ಮಾಜಿ ಸಚಿವ ಡಾ. ಕೆ ಸುಧಾಕರ್ ಪ್ರತ್ಯತ್ತರ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ಇದಕ್ಕೆ ಚಿಕ್ಕಬಳ್ಳಾಪುರದಲ್ಲಿ ಪ್ರತ್ಯುತ್ತರ ನೀಡಿದ … Continue reading K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್ ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್
Copy and paste this URL into your WordPress site to embed
Copy and paste this code into your site to embed