ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: CID ತನಿಖೆ ಮಾಡುತ್ತಾರೆ ಎಂದ ಗೃಹಸಚಿವರು..

Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ. ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ. ಆಮೇಲೆ ಸತ್ಯಾಂಶ ಗೊತ್ತಾಗುತ್ತೆ. ಯಾರ್ಯಾರೋ ಹೇಳಿಕೆ ಕೊಡ್ತಾರೆ ಅಂದ್ರೆ ಆ ಹೇಳಿಕೆನೂ ತನಿಖೆಯಲ್ಲಿ ತಗೋಬೇಕಾಗುತ್ತೆ. ಅದನ್ನ ಪರಿಶೀಲನೆ ಮಾಡಿ ಅಂತಾನೆ … Continue reading ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: CID ತನಿಖೆ ಮಾಡುತ್ತಾರೆ ಎಂದ ಗೃಹಸಚಿವರು..