ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!
Kalaburgi News: ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ ಮಾಡಲಾಯಿತು. ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್ ಮೂರ್ತಿಗೆ ಮಾಲರ್ಪಣೆ ಮಾಡಿ ಗೌರವ ಸಲ್ಲಿಸಿ ಕೆಳಗೆ ಇಳಿಯುವ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಒಳ ನುಸುಳಿದ … Continue reading ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!
Copy and paste this URL into your WordPress site to embed
Copy and paste this code into your site to embed