ಕಮಲ ಮನೆ ಬೂದಿ ಮುಚ್ಚಿದ ಕೆಂಡ – ಪ್ರತಿಪಕ್ಷದ ನಾಯಕ ಯಾರು?

Political News: ಬೆಂಗಳೂರು: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದರೂ ಕಮಲ ಪಾಳಯದಲ್ಲಿ ಬೇಗುದಿ ಇನ್ನೂ ಶಮನವಾಗಿಲ್ಲ. ವಿಜಯೇಂದ್ರಗೆ ಪಕ್ಷದ ಚುಕ್ಕಾಣಿ ಕೊಟ್ಟ ನಂತರ ಹಿರಿಯರ ಅಸಮಾಧಾನ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯಾಧ್ಯಕ್ಷ ಸ್ಥಾನ ಭರ್ತಿ ಬಳಿಕ ಬಿಜೆಪಿಯಲ್ಲಿ ಒಳಗೊಳಗೇ ಕೋಪ, ತಾಪ ಮುನಿಸು ಜೋರಾಗಿದೆ.. ಕಾರ್ಯಕರ್ತರು, ಮೂರನೇ ಹಂತದ ಮುಖಂಡರಿಗೆ ಸಂಭ್ರಮ ಒಂದು ಕಡೆ ಆದರೆ, ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಹಿರಿಯ ನಾಯಕರ ಬೇಗುದಿಯಿಂದಾಗಿ ಕಮಲ ಮನೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ರಾಜ್ಯಾಧ್ಯಕ್ಷ ಹುದ್ದೆಯ ಬಿಸಿ … Continue reading ಕಮಲ ಮನೆ ಬೂದಿ ಮುಚ್ಚಿದ ಕೆಂಡ – ಪ್ರತಿಪಕ್ಷದ ನಾಯಕ ಯಾರು?