‘ಕನ್ನಡ ಚಿತ್ರರಂಗವು ಕೆಸಿಸಿ ಪಂದ್ಯಾವಳಿ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದೆ’

Bengaluru News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾಾತ್ರಿ ನಡೆದ ಕೆಸಿಸಿ ಫೈನಲ್ ಪಂದ್ಯವನ್ನು ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಸೇರಿ ಹಲವರು ವೀಕ್ಷಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಮಾತನಾಡಿದ್ದು, ನಮ್ಮ ಸ್ಯಾಂಡಲ್ವುಡ್ ನಟರು, ಪತ್ರಕರ್ತರು, ಕ್ರಿಕೇಟ್ ಆಟಗಾರರು ಸೇರಿ, ಒಟ್ಟಿಗೆ ಕ್ರಿಕೇಟ್ ಆಡುವ ಮೂಲಕ, ದೇಶದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಡಿಕೆಶಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನಮ್ಮ ಸ್ಯಾಂಡಲ್ ವುಡ್ ಸಿನಿ ತಾರೆಯರ ಕೆಸಿಸಿ ಕ್ರಿಕೆಟ್ ಪಂದ್ಯಾವಳಿಯನ್ನ ಅಭಿನಯ … Continue reading ‘ಕನ್ನಡ ಚಿತ್ರರಂಗವು ಕೆಸಿಸಿ ಪಂದ್ಯಾವಳಿ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದೆ’