ಕನ್ನಡ ನಾಮಫಲಕ ವಿಚಾರ: ಹುಬ್ಬಳ್ಳಿಯಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ
Hubballi News: ಹುಬ್ಬಳ್ಳಿ: ಕರ್ನಾಟಕದಲ್ಲಿ ಕನ್ನಡದ ನಾಮಫಲಕ ಶೇ ೬೦ ರಷ್ಟು ಕಡ್ಡಾಯವಾಗಿ ಇರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ ಶೆಟ್ಟಿ ಬಣದ ವತಿಯಿಂದ, ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ಇವರ ನೇತೃತ್ವದಲ್ಲಿ, ನಗರದ ತಹಶಿಲ್ದಾರಿಗೆ ಮನವಿ ಸಲ್ಲಿಸುವ ಮೂಲಕ ಬಾರಕೋಲ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದ ಮೂಲಕ ಪ್ರತಿಭಟನೆ ರ್ಯಾಲಿಯನ್ನು ಕರವೇ ಪದಾಧಿಕಾರಿಗಳು ಹಮ್ಮಿಕೊಂಡಿದ್ದರು. ಈಗಾಗಲೇ ರಾಜ್ಯದಲ್ಲಿ ಸ್ವರೂಪ ಪಡೆದುಕೊಂಡಿರುವ … Continue reading ಕನ್ನಡ ನಾಮಫಲಕ ವಿಚಾರ: ಹುಬ್ಬಳ್ಳಿಯಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed