ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Sports News: ಬಾಳೂರು ಗ್ರಾ.ಪಂ ಸದಸ್ಯರಾದ ಹಾಲುಗುಡ್ಡೆ ರಾಜಶೇಖರ್ ರವರ ಪುತ್ರ ಗಗನ್ ಗೌಡ ರವರು, ಫ್ರೋ ಕಬ್ಬಡ್ಡಿ 10 ನೇ ಆವೃತ್ತಿಗೆ “ಯು.ಪಿ ಯೋಧ” ತಂಡಕ್ಕೆ ಆಯ್ಕೆಯಾಗಿದ್ದು, ಇಂದು (23-07-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಗಗನ್ ರವರ ಮನೆಗೆ ಭೇಟಿ ನೀಡಿ, ಅಭಿನಂದಿಸಿ, ಶುಭ ಹಾರೈಸಿದರು. ನೇಮಾಕ್ಷಿ ಗೌಡ್ರು, ದೇವೇಂದ್ರಪ್ಪ ಗೌಡ್ರು, ಜಯದೇವ, ಗಣಪತಿ, ಆನಂದ್ ಮೆಣಸೆ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಗೃಹಲಕ್ಷ್ಮಿ ಸರ್ವರ್ ಬಂದ್ ಆರೋಪ: ಮಹಿಳಾ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್ ಮೇಲೆ … Continue reading ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..