Egg Supply : ಕರಾವಳಿಯಲ್ಲೂ ಕೊಳೆತ ಮೊಟ್ಟೆ ಪೂರೈಕೆ

Karavali News : ಅಂಗನವಾಡಿಗೆ ಬರುವ ಮಕ್ಕಳು ಬಡವರದ್ದು ಅಂತಲೋ ಏನೋ, ರಾಜ್ಯ ಸರ್ಕಾರ ಅಂಗನವಾಡಿ ವ್ಯವಸ್ಥೆ ಬಗ್ಗೆ ತಾತ್ಸಾರ ಮಾಡುತ್ತಿದೆ. ಮೊನ್ನೆ ಹಾಸನದಲ್ಲಿ ಕೊಳೆತ ಮೊಟ್ಟೆ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಹಾಕ್ತೀವಿ ಎಂದು ಅಬ್ಬರಿಸಿದ್ದರು. ಆದರೆ ಈಗ ಕರಾವಳಿ ಭಾಗಕ್ಕೂ ಕೊಳೆತ ಮೊಟ್ಟೆಗಳು ಪೂರೈಕೆಯಾಗಿದ್ದು, ಮಕ್ಕಳ ಪೋಷಕರ ಆಕ್ರೋಶಕ್ಕೆ ಅಂಗನವಾಡಿ ಶಿಕ್ಷಕಿಯರು ಹೈರಾಣಾಗಿದ್ದಾರೆ. ಮೊನ್ನೆಯಷ್ಟೇ ಹಾಸನದಲ್ಲಿ ಬೆಳಕಿಗೆ ಬಂದಿದ್ದ ಕೊಳೆತ ಮೊಟ್ಟೆ ಪ್ರಕರಣ ಈಗ ಕರಾವಳಿ ಭಾಗದ … Continue reading Egg Supply : ಕರಾವಳಿಯಲ್ಲೂ ಕೊಳೆತ ಮೊಟ್ಟೆ ಪೂರೈಕೆ