Rama Kshathriya : ಕಾರ್ಕಳ ರಾಮ ಕ್ಷತ್ರೀಯ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

Karkala News : ಶ್ರೀ ರಾಮ ಕ್ಷತ್ರೀಯ ಸಂಘ(ರಿ) ಕಾರ್ಕಳ ಇದರ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ಶ್ರೀ ರಾಮ ಸಭಾ ಭವನ ಭಾನುವಾರ ಬಂಡಿಮಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗುರುಪ್ರಸಾದ್ ರಾವ್ ಅಜೆಕಾರು ವಹಿಸಿ ಮಾತನಾಡಿ ಜಾತಿ ಮೇಲೆ ಅಭಿಮಾನ, ಗರ್ವ, ಹೆಮ್ಮೆ ಇರಬೇಕು ಜತೆಗೆ ಜಾತಿಯವರು ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದು ಹೇಳಿದರು. ಕು.ಚೈತ್ರಾ ಕುಂದಾಪುರ ಮಾತನಾಡಿ ಮೂಲ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಸಂಘಟನೆ ಅತ್ಯಗತ್ಯ, ನಮ್ಮ ಸಮುದಾಯದವರಿಗೆ, … Continue reading Rama Kshathriya : ಕಾರ್ಕಳ ರಾಮ ಕ್ಷತ್ರೀಯ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ