ರಾಜ್ಯದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರಿದ ಸಿಎಂ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.
Copy and paste this URL into your WordPress site to embed
Copy and paste this code into your site to embed