‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ ಭರತ್ ರೆಡ್ಡಿ ಜತೆಗಿದ್ದರು. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ಶ್ರೀ ಎಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ಇಂದು … Continue reading ‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’
Copy and paste this URL into your WordPress site to embed
Copy and paste this code into your site to embed