ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮಾತನಾಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಯ ನಡೆ ಗಮನಿಸುತ್ತೀದಿರಿ. ಸಿಎಂ ಬೊಮ್ಮಾಯಿ & ಅವರ ತಂಡ ಭ್ರಷ್ಟಾಚಾರದ ಪಿತಾಮಹ. … Continue reading ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!