Hubballi News: ಪೊಲೀಸ್ ಸಿಬ್ಬಂದಿಯೋರ್ವ, ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದು, ಈ ವರದಿಯನ್ನು ಕರ್ನಾಟಕ ಟಿವಿ ಬಿತ್ತರಿಸಿತ್ತು. ಈ ನ್ಯೂಸ್ ಬಿಗ್ ಇಂಪ್ಯಾಕ್ಟ್ ಆಗಿದ್ದು, ಪೊಲೀಸಪ್ಪನನ್ನು ಸಸ್ಪೆಂಡ್ ಮಾಡಲಾಗಿದೆ.
ಬಸು ಮಣ್ಣೂರ ಎಂಬ ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿ, ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ಧ ಬಳಸಿ ರೀಲ್ಸ್ ಮಾಡಿದ್ದ. ಈ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ವೈರಲ್ ಆಗಿತ್ತು. ಇದೀಗ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ. ಇದಲ್ಲದೆ ಆಸ್ತಿ ಲಪಾಟಿಯಿಸಿದ ಆರೋಪವೂ ಬಸು ಮಣ್ಣೂರ ಮೇಲಿತ್ತು. ಹೀಗಾಗಿ ಬಸು ಮಣ್ಣೂರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್ ಜೋಶಿ ಕಿಡಿ
ಹೆಬ್ಬಾಳ್ಕರ್ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!
ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?