ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ
ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್ ವಸಂತ್ ಕುಮಾರ್ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯವರಾಗಿದ್ದು, ಇತನ … Continue reading ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ
Copy and paste this URL into your WordPress site to embed
Copy and paste this code into your site to embed