kateel : ಕಟೀಲು ಕ್ಷೇತ್ರದ ಮನಮೋಹಕ ದೃಶ್ಯ…!

Karavali News: ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ನದಿಗಳು ಮೈದುಂಬಿ ಹರಿಯುತ್ತದೆ. ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿಗಳು ಜೀವಕಳೆ ಪಡೆದಿವೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವನ್ನು  ನಂದಿನಿ ನದಿ ಆವರಿಸಿದ ದೃಶ್ಯ ಮನಮೋಹಕವಾಗಿದೆ. ನಂದಿನಿ ನದಿಯ ಅಬ್ಬರದ ಹರಿವಿನ ದೃಶ್ಯವು ಛಾಯಾಗ್ರಾಹಕ ನವೀನ್ ಕಟೀಲ್ ಅವರ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ನಂದಿನಿ ನದಿಗೂ ಕಟೀಲು ಕ್ಷೇತ್ರಕ್ಕೂ ಪೌರಾಣಿಕ ನಂಟು ಇದೆ. ನಂದಿನಿ ನದಿ … Continue reading kateel : ಕಟೀಲು ಕ್ಷೇತ್ರದ ಮನಮೋಹಕ ದೃಶ್ಯ…!