Films ban: ಕಾವೇರಿ ಹೋರಾಟಕ್ಕೆ ಭಾಗಿಯಾಗದ ನಟರ ಸಿನಿಮಾ ಬಹಿಷ್ಕರಿಸಿ: ಯತ್ನಾಳ್
ವಿಜಯಪುರ : ಪ್ರಕಾಶ್ ರೈ ಹಂದಿ ಇದ್ದಂತೆ, ಯಾವೊಬ್ಬ ನಟನೂ ಕಾವೇರಿ ವಿಚಾರವಾಗಿ ಇದುವರೆಗೂ ಹೋರಾಟ ಮಾಡಿಲ್ಲ ಅವರ ಸಿನಿಮಾ ಬಹಿಷ್ಕರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಹೋರಾಟ ಮಾಡಲು ಇದುವರೆಗೂ ಕನ್ನಡದ ಯಾವೊಬ್ಬ ನಟ ನಟಿಯರೂ ಬಂದಿಲ್ಲ, ಅವರನ್ನೆಲ್ಲಾ ಅವರ ಮನೆಗೆ ಹೋಗಿ ಆರತಿ ಬೆಳಗಿ ಕರೆಯಬೇಕಾ ಎಂದು ಪ್ರಶ್ನಿಸಿದರು. ಸಿನಿಮಾಗಳನ್ನು ಮಾಡಿ ಹಣ ಮಾಡಿರುವ ನಟ,ನಟಿಯರು ಜನರ ಪರವಾಗಿ ಹೊರಗೆ ಬಂದು … Continue reading Films ban: ಕಾವೇರಿ ಹೋರಾಟಕ್ಕೆ ಭಾಗಿಯಾಗದ ನಟರ ಸಿನಿಮಾ ಬಹಿಷ್ಕರಿಸಿ: ಯತ್ನಾಳ್
Copy and paste this URL into your WordPress site to embed
Copy and paste this code into your site to embed