Amarnatha : ಕೇದರನಾಥದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಧಾರವಾಡದ ಐವರು

Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇನಾ ಪಡೆಯುವರು ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ ಎಂಬಲ್ಲಿ ಖಾಸಗಿಯವರ ಟೆಂಟ್‌ನಲ್ಲಿ ಇರಿಸಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, … Continue reading Amarnatha : ಕೇದರನಾಥದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಧಾರವಾಡದ ಐವರು