Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್ ಗೆ ಸಭೆಯಲ್ಲಿ ಪಾಲ್ಗೊಳ್ಳಲು ತೆರಳೆಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಒಂದು ನಿಮಿಷ ತಡವಾಗಿ ಬಂದಿದ್ದಕ್ಕೆ ವಿಮಾನ … Continue reading Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ