Surendran : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮ
Manjeshwara News : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮವು ಇತ್ತೀಚೆಗೆ ಮಂಜೇಶ್ವರ ಬೀಚ್ ಬಳಿಯ ಅಮನ್ ಕೋಟೆಜ್ ನಲ್ಲಿ ನಡೆಯಿತು. ಈ ಸಂದರ್ಬದಲ್ಲಿ ಮಾತನಾಡಿದ ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಸುರೇಂದ್ರನ್ ಲೋಕದ ಧ್ವನಿ ಬೆಳಕಿನ ಸಂಯೋಜನೆ ಭಗವಂತನ ಕೆಲಸ. ಅಂತೆಯೆ ನಾವು ಆ ದೇವರಿಗೆ ಪ್ರಿಯರಾಗುವಂತೆ ದುಡಿಯೋಣ. ಕೀಳರಿಮೆ ಬಿಟ್ಟು ನಮ್ಮ ವೃತ್ತಿಯನ್ನ ನಾವು ಗೌರವಿಸುವುದರ ಮೂಲಕ ಸಮಾಜದಲ್ಲಿ ಎದ್ದು ನಿಲ್ಲೋಣ. … Continue reading Surendran : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮ
Copy and paste this URL into your WordPress site to embed
Copy and paste this code into your site to embed