“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ
kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ “ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ” ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ ನಾಗರಿಕನು ಸುರಕ್ಷಿತವಾಗಿರುತ್ತಿಲ್ಲ. ಇದಕ್ಕೆ ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಾಯೋಜಿತ ಹಿಂಸಾಚಾರವೂ ಒಂದು ಕಾರಣ. ಎಲ್ಡಿಎಫ್ ರ್ಕಾರ ಮತ್ತು ಅದರ ನೀತಿಗಳಿಂದಾಗಿ … Continue reading “ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ
Copy and paste this URL into your WordPress site to embed
Copy and paste this code into your site to embed