ಕರ್ನಾಟಕ‌ ಒಳ್ಳೆ ದಿಕ್ಕಿನಲ್ಲಿ ನಡೆಯಬೇಕಾದ್ರೆ, ಕಾಂಗ್ರೇಸ್ ನವರ ಗ್ಯಾರೆಂಟಿಗಳು ಅನ್ ಗ್ಯಾರೆಂಟಿ

ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ‌ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ ಎಂದು ಮೋಹನ್ ಕೃಷ್ಣ ವ್ಯಂಗ್ಯವಾಡಿದ್ದಾರೆ. ೨.೨೦ ಲಕ್ಷ ಕೋಟಿ ನಮ್ಮ ಬಜೆಟ್ ಮಂಡನೆ ಆಗುತ್ತೆ. ಅದರಲ್ಲಿ ಶೇ ೫೦% ಇವ್ರು ನೀಡಿರುವ … Continue reading ಕರ್ನಾಟಕ‌ ಒಳ್ಳೆ ದಿಕ್ಕಿನಲ್ಲಿ ನಡೆಯಬೇಕಾದ್ರೆ, ಕಾಂಗ್ರೇಸ್ ನವರ ಗ್ಯಾರೆಂಟಿಗಳು ಅನ್ ಗ್ಯಾರೆಂಟಿ