‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದು ಸುದೀಪ್..

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರವನ್ನೇ ಬರೆದಿದ್ದಾರೆ. ‘ನಾ ಬರಲ್ಲಾ ಅಂದ್ರೆ ಬರಲ್ಲಾ, ಅರಮನೆ ಬಿಟ್ಟು ಕಾಡಿಗೆ ಬರಲ್ಲ’ ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. … Continue reading ‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದು ಸುದೀಪ್..