‘ಲಾಠಿ ಏಟು ಬಿದ್ದಿದ್ದಕ್ಕೆ ಕ್ಷಮಿಸಿ, ನೀವು ಕೊಟ್ಟ ಪ್ರೀತಿಗೆ ಚಿರಋಣಿ’

ಬೆಂಗಳೂರು: ಅಂತೂ ಇಂತೂ ಚುನಾವಣೆ ಪ್ರಚಾರವೆಲ್ಲ ಮುಗಿದು, ಎಲ್ಲರೂ ಮತದಾನ ಮಾಡುವ ಸರದಿ ಬಂದಿದೆ. ಸೆಲೆಬ್ರಿಟಿಗಳೆಲ್ಲ ಆಯಾ ಪಕ್ಷದ ಪರ ಮತದಾನ ಮಾಡಿ ಬಂದಿದ್ದಾರೆ. ಕಿಚ್ಚ ಸುದೀಪ್ ಕೂಡ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದು, ಜನರಿಗೆ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಜನರನ್ನು ಕುರಿತು ಕವಿತೆ ಬರೆದಿದ್ದಾರೆ. ಜನರ ಕೊಟ್ಟ ಪ್ರೀತಿ ಬಗ್ಗೆ ಕವನ ಬರೆದ ಸುದೀಪ್, ಧನ್ಯವಾದ ಹೇಳಿದ್ದಾರೆ. ಅಲ್ಲದೇ, ತಮ್ಮನ್ನು ನೋಡಲು ಬಂದ ಅಭಿಮಾನಿಗಳಿಗೆ ಲಾಠಿ ಏಟು ಬಿದ್ದಿದ್ದರೆ, ಅದಕ್ಕೆ … Continue reading ‘ಲಾಠಿ ಏಟು ಬಿದ್ದಿದ್ದಕ್ಕೆ ಕ್ಷಮಿಸಿ, ನೀವು ಕೊಟ್ಟ ಪ್ರೀತಿಗೆ ಚಿರಋಣಿ’