‘KMF ಅಡಾ ಇಡೋ ಕಾಲ ಬಂದಿದೆ. ಖಾಸಗಿಯವರಿಗೆ ಅದನ್ನು ಕೊಡುವ ಸನ್ನಿವೇಶ ಬರ್ತಾ ಇದೆ’

Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ  ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ. ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ ಕೆಲಸ ಮಾಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಹರಿಸಿ ವಾಪಾಸ್ ಕರೆಸಬೇಕು. ಕೂಡಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ … Continue reading ‘KMF ಅಡಾ ಇಡೋ ಕಾಲ ಬಂದಿದೆ. ಖಾಸಗಿಯವರಿಗೆ ಅದನ್ನು ಕೊಡುವ ಸನ್ನಿವೇಶ ಬರ್ತಾ ಇದೆ’