ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?

kodagu News: ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ. ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ 6 7 ತಿಂಗಳಲ್ಲಿ ನಾನೆ ಬರ್ತೀನಿ ನಿಮ್ಮ ಕರ್ತವ್ಯ ರಕ್ಷಣೆ ಕೊಡಬೇಕು 26 ನೇ ತಾರೀಕು ನಾನು ಬರುತ್ತಿದ್ದೇನೆ … Continue reading ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?