- Advertisement -
kolar News:
ಕೋಲಾರದ ವೃತ್ತಿನಿರತ ಪತ್ರಕರ್ತರ ಭವನದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಮುರುಘ ಶ್ರೀ ಪೋಕ್ಸೋ ವಿಚಾರವಾಗಿ ಪ್ರತಕ್ರಿಯಿಸಿ ರಾಜ್ಯ ಸರ್ಕಾರ ಈ ಬಗ್ಗೆ ಸರಿಯಾಗಿ ತನಿಖೆ ನಡೆಸಬೇಕು ಈ ವಿಚಾರವಾಗಿ ಯಾವುದೇ ರಾಜಕೀಯ ನಡೆಯಬಾರದು ಹಾಗೆಯೇ ಓಟಿನ ಕಾರಣಕ್ಕೆ ರಾಜಕೀಯ ಪಕ್ಷಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಮಠ ಎಂದರೆ ಒಂದೊಂದು ಸಮಾಜದ ಕೇಂದ್ರಗಳಾಗಿದೆ. ನೊಂದ ಬಾಲಕಿಯರಿಗೆ ನ್ಯಾಯ ಸಿಗಬೇಕಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
- Advertisement -