ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು..?!
State News: ಕೋಡಿ ಮಠದ ಶ್ರೀಗಳು ಮಾರ್ಮಿಕವಾಗಿ ಭವಿಷ್ಯ ನುಡಿದಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು ಆದರೆ ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ. ಇದೇ ವರ್ಷ ಅಂದರೆ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಸಮಸ್ಯೆ ಎದುರಾಗುತ್ತೆ ಸಾದು ಸಂತರಿಗೆ ತೊಂದರೆಯಾಗಲಿದೆ.ಎಂಬುವುದಾಗಿ ಜಗತ್ತಿನ ಭವಿಷ್ಯ ನುಡಿದಿದ್ದಾರೆ ಕೋಡಿ ಮಠದ ಶ್ರೀಗಳು. “ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್ ಸಿಎಂ ಮನೆ ಮುಂದೆ ಪಂಚಮಸಾಲಿಗಳ ಪ್ರತಿಭಟನೆ..! ದಿನೇಶ್ ಗುಂಡೂರಾವ್ ಮಾತಿಗೆ ತಿರುಗೇಟು ನೀಡಿದ ಬೊಮ್ಮಾಯಿ About The Author Karnataka … Continue reading ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು..?!
Copy and paste this URL into your WordPress site to embed
Copy and paste this code into your site to embed