ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ
Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ವಿಚಾರವಾಗಿ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಮಾಜಿ ಸಿಎಂ ಊ.ಆ.ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ ಅಭ್ರ್ಥಿ ಗೆಲ್ಲಿಸಲು … Continue reading ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ
Copy and paste this URL into your WordPress site to embed
Copy and paste this code into your site to embed