ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ವಿಚಾರವಾಗಿ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಮಾಜಿ ಸಿಎಂ ಊ.ಆ.ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ ಅಭ್ರ‍್ಥಿ ಗೆಲ್ಲಿಸಲು … Continue reading ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ