ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಸಿದ್ಧವಾದ ಚಿನ್ನದ ನಾಡು..

ಕೋಲಾರ: ಚಿನ್ನದ ನಾಡು ಕೋಲಾರಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.  ಬೆಂಗಳೂರಿನ ರಾಜಭವನದಿಂದ ಕೋಲಾರದ ಸಮಾವೇಶಕ್ಕೆ ಮೋದಿ ಆಗಮಿಸಲಿದ್ದು, ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಜೊತೆಗೆ ಮಾಜಿ ಸಿಎಂ ಸದಾನಂದ ಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ವೇದಿಕೆಯಲ್ಲಿ ಭಾಗಿಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 13 ಜನ ಅಭ್ಯರ್ಥಿಗಳು ವೇದಿಕೆಯಲ್ಲಿ ಇವರಿಗೆ ಸಾಥ್ ನೀಡಲಿದ್ದಾರೆ. ಮೋದಿ ಸ್ವಾಗತಕ್‌ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಸಂಸದ‌ … Continue reading ಪ್ರಧಾನಿ ಮೋದಿಯನ್ನು ಸ್ವಾಗತಿಸಲು ಸಿದ್ಧವಾದ ಚಿನ್ನದ ನಾಡು..