ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ
ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ ಸ್ಪರ್ಧೆ ಮಾಡ್ತಿದ್ದೇನೆ. ಈ ಬಾರಿ ಗೆದ್ದೇ ಗೆಲ್ತೇನೆ. ಮುಳಬಾಗಿಲು ಜನ ನನ್ನ ಕೈಬಿಡಲ್ಲ, ಗೆಲ್ಲಿಸ್ತಾರೆ ಅನ್ನೋ ವಿಶ್ವಾಸದ ಮಾತುಗಳನ್ನ ಆಡಿದ್ರು. … Continue reading ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ
Copy and paste this URL into your WordPress site to embed
Copy and paste this code into your site to embed